ಅಂಕೋಲಾ: ತಾಲೂಕಿನಲ್ಲಿ ಈ ಹಿಂದಿನಿಂದಲೂ ಶಾಂತಿ ಸೌಹಾರ್ದತೆಯಿಂದ ಈದ್ ಮಿಲಾದ್ ಮೆರವಣಿಗೆ ಸಾಗುತ್ತಿದ್ದು ಯಾವುದೇ ಧಾರ್ಮಿಕ ಸಂಘರ್ಷಕ್ಕೆ ಅವಕಾಶ ನೀಡುತ್ತಿರಲಿಲ್ಲ. ಬುಧವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ...
ಅಂಕೋಲಾ: ಪಟ್ಟಣದ ಸುಗಮ ಸಂಚಾರ ಹಿತ ದೃಷ್ಟಿಯಿಂದ ಪುರಸಭೆ ವ್ಯಾಪ್ತಿಯಲ್ಲಿ ವಾಹನಗಳ ನಿಲುಗಡೆ ಸಂಬಂಧ ಮತ್ತು ವಾಹನ ಪಾರ್ಕಿಂಗ್ ಕಲ್ಪಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇನ್ನು ...
ಅಂಕೋಲಾ: ತಾಲ್ಲೂಕಿನ ಬಾಸಗೋಡದ ಯುವತಿ ಪ್ರಥ್ವಿ ದೇವಾನಂದ ಗಾಂವಕರ ಭಾರತೀಯ ಸೈನ್ಯದ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಬಾಸಗೋಡದ ಸ್ವಾತಂತ್ರ್ಯ ಯೋಧ ಬೊಮ್ಮಯ್ಯ ಗಾಂವಕರ ಅವರ ಮೊಮ್ಮಗಳಾದ ...
ಅಂಕೋಲಾ: ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಸಚಿವ ಲಕ್ಷ್ಮಣ ಸವದಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ತಾಲ್ಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಗುರುವಾರ 3ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬ...
ಅಂಕೋಲಾ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುವನ್ನ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.