ಶಿರಸಿ: ದಾಂಡೇಲಿ ಅರಣ್ಯ ಇಲಾಖೆಯ ಎಸಿಎಫ್ ಮದನ್ ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಸಂಚಾರಿ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟಿಸಿದೆ. ಪ್ರಕರಣದ ಮೂರನೇ ಆರೋಪಿ ಪ್ರಶಾಂತ್ ರಾಮು ಲಂಬಾಣಿಗೆ 10 ವರ್ಷ ಕಾರಾಗ...
ಗೋಕರ್ಣ : ಇಲ್ಲಿನ ಮುಖ್ಯ ಬೀಚ್ ಸಮೀಪದ ರೆಸ್ಟೋರೆಂಟ್ ಹಿಂಬದಿಯ ನಿವಾಸಿಗಳು ಅನಾಗರಿಕವಾಗಿ ನಾಯಿಗೆ ಹೊಡೆದು ಗಂಭೀರ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ವಿದೇಶಿ ಮಹಿಳೆ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ....
ಭಟ್ಕಳ: ಮತ್ಸ್ಯಗಂಧ ರೈಲಿನಲ್ಲಿ ಕುಟುಂಬಸ್ಥರೊಂದಿಗೆ ಪ್ರಯಾಣಿಸುತ್ತಿದ್ದಾಗ ಅಂದಾಜು 46 ಲಕ್ಷದ ಚಿನ್ನಾಭರಣ ಮತ್ತು ನಗದು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರೋಸ್ಲಿ ಸಾಲಿನ್ಸ್ ಎನ್ನುವವರು ...
ಕಾರವಾರ: ತಂದೆ ಮತ್ತು ಅಜ್ಜಿಯ ಬಳಿ ಹಣ ಕೇಳಿದಕ್ಕೆ ಸಹೋದರರಿಬ್ಬರ ಮೇಲೆ ಅವರ ಚಿಕ್ಕಪ್ಪ ಹಲ್ಲೆ ಮಾಡಿದ್ದಾರೆ ಎಂದು ಯುವಕರೊಬ್ಬರು ದೂರು ನೀಡಿದ್ದಾರೆ. ತಾಲ್ಲೂಕಿನ ಮಾಜಾಳಿ ಗಾಬೀತವಾಡದ ಶ್ಯಾಮ ಗೋವಿಂದ ಶೇರವಣಕರ ವಿರುದ್ಧ ...
ಹೊನ್ನಾವರ: ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ಸಾಗಿದ್ದು ಕಡಿವಾಣ ಹೇರುವವರು ಕೈಕಟ್ಟಿ ಕುಳಿತುಕೊಂಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಅಪಸ್ವರಗಳು ತೀವ್ರವಾಗಿವೆ. ಇದರ ಬೆನ್ನಲ್ಲೇ ಹೊಸ ವರ್ಷಕ್ಕ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.