ಅಂಕೋಲಾ: ಕನ್ನಡ ಭಾಷೆಯ ಮೇಲಿನ ಪ್ರೀತಿ ನಿರಂತರವಾಗಿಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚು ಬಳಕೆ ಮಾಡುವ ಮೂಲಕ ಉಳಿಸಿ ಬೆಳಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಕರೀಮ್ ಎಂ ಶೇಖ್ ಹೇಳಿದರು.ತಾಲ್ಲೂಕಿನ ...
ಕಾರವಾರ: ಪುರಾಣ ಪ್ರಸಿದ್ಧ ಶ್ರೀ ನರಸಿಂಹ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ನಾಳೆ ಕೂರ್ಮಗಡ ದ್ವೀಪದಲ್ಲಿ ಜರುಗಲಿದೆ. ಕಾರವಾರದಿಂದ ಅಂದಾಜು 5ಕಿಲೋಮೀಟರ್ ದೂರದ ಅರಬ್ಬೀ ಸಮುದ್ರದ ನಡುವಿನ ಆಮೆ(ಕೂರ್ಮ)ಯಾಕಾರದ ದ್ವೀಪ(ಗಡ...
ಶಿರಸಿ: 22 ವರ್ಷಗಳ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಜಾಮೀನು ಪಡೆದು ನಂತರ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಶಿರಸಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.ತಾಲ್ಲೂಕಿನ ಎಕ್ಕಂಬಿಯ ನ...
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ–63ರ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ಹೆದ್ದಾರಿ ಪೇಂಟಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಆತಂಕಕ್ಕೆ ಕಾರಣವಾಯಿತು. ಪೇಂಟಿಂಗ್ಗೆ ಬಳಸುತ್ತಿದ್ದ ಬಾಯ್...
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ–63ರ ಯಲ್ಲಾಪುರ ತಾಲೂಕಿನ ಆರತಿಬೈಲ್ ಬಳಿ ಹೆದ್ದಾರಿ ಪೇಂಟಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಆತಂಕಕ್ಕೆ ಕಾರಣವಾಯಿತು. ಪೇಂಟಿಂಗ್ಗೆ ಬಳಸುತ್ತಿದ್ದ ಬಾ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.