ಅಂಕೋಲಾ: ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಜನವರಿ 1ರ ನಸುಕಿನವರೆಗೆ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿತ್ತು. ಈ ನಡುವೆ ಸಂಭ್ರಮಾಚರಣೆ ಮುಗಿಸಿ ಹೊರಡುವಾಗ ಆಕಸ್ಮಿಕ ಅಪಘಾತ ಸಂಭವಿಸಿ ಇಬ್ಬರೂ ಯುವಕರು ಗಂಭೀರವಾಗಿ ಗಾಯಗೊಂಡ...
ಕಾರವಾರ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ವೈದ್ಯಕೀಯ ಅಧೀಕ್ಷಕರಾಗಿ ಏಕಕಾಲದಲ್ಲಿ ಒಂದೇ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ಕಾರಣಗಳಿಂದ ವಿವಾದಗಳಿಗೆ ಸಿಲುಕಿಕೊಂಡು ನಂತರ ...
ಅಂಕೋಲಾ: ಸರ್ಕಾರದಿಂದ ವರ್ಗಾವಣೆ ಪಾವತಿ ರೂಪದಲ್ಲಿ ಬಂದಿರುವ ಹಣವನ್ನು ವೈಯಕ್ತಿಕ ಕಲ್ಯಾಣಕ್ಕೆ ಉಪಯೋಗಿಸದೆ ಸರ್ಕಾರಿ ಶಾಲೆಗೆ ಕೊಡುಗೆ ನೀಡುವ ಮೂಲಕ ಇಲ್ಲಿನ ಸಗಡಗೇರಿಯ ಅಂಬುಕೋಣ ಗ್ರಾಮದ ದಂಪತಿಗಳು ಮಾದರಿಯಾಗಿದ್ದಾರೆ. ಕ...
ಅಂಕೋಲಾ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವು ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ಡಿಸೆಂಬರ್ 30ರಂದು ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್ ಹೇಳಿದರು. ತಾಲ್ಲೂಕಿನ ಕ್ಷ...
ಕಾರವಾರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಇಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸಂಜೆ 4.50ಕ್ಕೆ ದಾಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.