ಗೋಕರ್ಣ: ಗೋಕರ್ಣ ಸಮೀಪದ ಮೂಡಂಗಿ ಗ್ರಾಮದ ಸಾಣೆಕಟ್ಟಿಗೆ ಹೋಗುವ ರಸ್ತೆಯಲ್ಲಿನ ಖಾರ್ಲ್ಯಾಂಡ್ ಬಳಿಯ ಖುಲ್ಲಾ ಜಾಗದಲ್ಲಿ ನಾಲ್ವರು ಇಸ್ಪೀಟ್ ಎಲೆಗಳನ್ನು ಬಳಸಿ ಕಾನೂನುಬಾಹಿರ ಅಂದರ್ ಬಾಹರ್ ಆಡುತ್ತಿದ್ದರು. ಖಚಿತ ಮಾಹಿತಿಯ ...
ಅಂಕೋಲಾ: ಅಂಕೋಲೆಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯೆಂದು ಹೆಸರಾದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನದ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿದೆ. ಪಿ.ಎಂ. ಹೈಸ್ಕೂಲ್ ರೈತ ಭವನದಲ್ಲಿ ನಡೆದ ವಿಶೇಷ ವಾರ್ಷಿಕ ಮಹಾಸಭೆಯ...
ಅಂಕೋಲಾ: ಕರ್ನಾಟಕ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ರ ವಿರುದ್ಧ ತಾಲೂಕು ಬಿಜೆಪಿ ಮಂಡಲದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟಿಸುವ ಎಚ್ಚರಿಕೆ ನೀಡ...
ಅಂಕೋಲಾ: ತಾಲ್ಲೂಕಿನ ಕನಕನಹಳ್ಳಿಯ ಕಿರಾಣಿ ಅಂಗಡಿಯಲ್ಲಿನ ನಗದು ಮತ್ತು ಸಾಮಗ್ರಿಗಳನ್ನು ಕಳ್ಳರು ದೋಚಿದ್ದಾರೆ. ನರಸಿಂಹ ಭಾಗ್ವತರಿಗೆ ಸಂಬಂಧಿಸಿದ ಅನ್ನಪೂರ್ಣ ಮಾರ್ಟ್ ನಲ್ಲಿ ಕಳ್ಳತನವಾಗಿರುವ ಕುರಿತು ಅವರು ಪೊಲೀಸರಿಗೆ ದ...
ಶಿರಸಿ: ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಯೆಂದು ಹೆಗ್ಗಳಿಕೆ ಪಡೆದಿರುವ ಶಿರಸಿ ಮಾರಿಕಾಂಬಾ ಜಾತ್ರೆಯ ದಿನಾಂಕ ಅಂತಿಮಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.