ಹೊನ್ನಾವರ: ಈಜಾಡುತ್ತಿರುವಾಗ ಸಮುದ್ರದ ಸುಳಿಯಲ್ಲಿ ಸಿಲುಕಿ ಒಂದೇ ಕುಟುಂಬದ ಇಬ್ಬರು ಬಾಲಕರು ಸಾವನಪ್ಪಿದ ದಾರುಣ ಘಟನೆ ತಾಲ್ಲೂಕಿನ ಮಂಕಿ ಮಡಿಯಲ್ಲಿ ಸಂಭವಿಸಿದೆ. ಸುಜನ್ ನಾರಾಯಣ ಖಾರ್ವಿ(15) ಮತ್ತು ಆತನ ಅಣ್ಣ ಮದನ...
ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿಯಿದ್ದ ಏಳು ಮೊಬೈಲ್ ಗಳನ್ನು ಜೈಲು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೈಲು ಅಧಿಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಕೆಲವು ದಿನಗಳ ...
ಹೊನ್ನಾವರ: ಟೊಂಕ ಪ್ರದೇಶದಲ್ಲಿನ ಮನೆಗಳ ಮತ್ತು ಮೀನುಗಾರರ ಸಮುದಾಯದ ಭದ್ರತೆ ಒದಗಿಸಲು ಸಮುದ್ರ ತೀರದಲ್ಲಿನ ಕಚ್ಚಾ ರಸ್ತೆಯಲ್ಲಿ ವಿವಾಧಿತ ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ನ ಭಾರೀ ಗಾತ್ರದ ವಾಹನ ಸಂಚಾರ ತಕ...
ಶಿರಸಿ: ಏಳು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರೂ ಸಮಾಧಾನವಾಗಿ ಆಡಳಿತ ನಡೆಸಲು ಸಿದ್ದರಾಮಯ್ಯ ಕಲಿತುಕೊಂಡಿಲ್ಲ. ಜನಾದೇಶವನ್ನು ಉಪಯೋಗಿಸಿಕೊಳ್ಳುವ ಬದಲು ಉದ್ದಟತನವನ್ನು ಮಾಡುತ್ತಿದ್ದಾರೆ. ಭಾಗ್ಯ ಭಾಗ್ಯ ಎನ್ನುತ...
ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಜೈಲರ್ ಹಾಗೂ ಮೂವರು ಸಿಬ್ಬಂದಿಗಳ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.