ಶಿರಸಿ: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಮೂವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ,ತಲಾ 20 ಸಾವಿರ ರೂ. ದಂಡ ಹಾಗೂ ಸಂತ್ರಸ್ತರಿಗೆ ಮೂವರು ಕೊಲೆಪಾತಕರಿಂದ ಒಟ್ಟೂ 75 ಸಾವಿರ ರೂಪಾಯಿ ಪರಿ...
ಗೋಕರ್ಣ: ಓಂ ಬೀಚನಲ್ಲಿ ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಸಾಗರ ಮೂಲದ ಓರ್ವ ಪ್ರವಾಸಿಗನನ್ನು ಜೀವರಕ್ಷಕ ದಳದವರು ರಕ್ಷಿಸಿದ್ದಾರೆ. ವರುಣ ಸಾಗರ (23) ರಕ್ಷಿಸಲ್ಪಟ್ಟ ಪ್ರವಾಸಿಗ. 3 ಜನರ ತಂಡದೊಂದಿಗೆ ಗ...
ಕುಮಟಾ: ತಾಲೂಕಿನ ಕೊಡ್ಕಣಿ ಗ್ರಾಮದಲ್ಲಿ ಮನೆಯ ಬಾಗಿಲ ಚಿಲಕ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಇಲ್ಲಿನ ಸಾವಿತ್ರಿ ನಾರಾಯಣ ಭಟ್ಟ ಎನ್ನುವವರು ಚಿನ್ನ ಮತ್ತು ಬೆಳ್ಳಿಯ ಆಭರ...
ಅಂಕೋಲಾ: ರಾಸಾಯನಿಕ ಅನಿಲ ತುಂಬಿರುವ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಪರಿಣಾಮ ತಾತ್ಕಾಲಿಕ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ತಾಲೂಕಿನ ಅಗಸೂರು ನವಗದ್ದೆ ಬಳಿ ನಡೆದಿದೆ. ...
ಅಂಕೋಲಾ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅಂದರೆ ಪದವಿ ಪೂರ್ವಶಿಕ್ಷಣಕ್ಕೆ ಅತ್ಯುತ್ತಮ ಅವಕಾಶ ದೊರಕಿಸುವ ನಿಟ್ಟಿನಲ್ಲಿ ಹಿಮಾಲಯ ಪದವಿ ಪೂರ್ವ ಕಾಲೇಜು ಮತ್ತು ವಿದ್ವತ್ ಅಕಾಡೆಮಿ ಮೈಸೂರು- ಮಂ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.