ಗೋಕರ್ಣ: ಇಲ್ಲಿನ ಕುಡ್ಲೇ ಬೀಚ್ ನಲ್ಲಿ ಸಮುದ್ರದ ಅಲೆಗೆ ಸಿಲುಕಿದ ವಿದೇಶೀ ಮಹಿಳೆಯನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಜಕಿಸ್ತಾನ ಮೂಲದ ವಿದೇಶಿ ದಂಪತಿಗಳು ಗೋಕರ್ಣದ ಕುಡ್ಲೇ ಬೀಚಿನಲ್ಲಿ ಈಜಲು ತೆ...
ಕಾರವಾರ: ಅಂಕೋಲಾದಿಂದ ಕಾರವಾರದ ಕಡೆಗೆ ಬರುತ್ತಿದ್ದ ಪ್ರಯಾಣಿಕರ ಟೆಂಪೋವೊಂದು ಬ್ರೇಕ್ ಫೇಲ್ ಆದ ಪರಿಣಾಮ, ಮುಂದೆ ಸಾಗುತ್ತಿದ್ದ ಟಿಪ್ಪರ್ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದು 12 ಜನರು ಗಾಯಗೊಂಡ ಘಟನೆ ಮುದ...
ಅಂಕೋಲಾ: ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಕೆಚ್ಚೆದೆಯ ಹೋರಾಟದಿಂದ ಕರ್ನಾಟಕದ ಬಾರ್ಡೋಲಿ ಎನಿಸಿಕೊಂಡಿದ್ದ ಅಂಕೋಲಾದಲ್ಲಿ ಮತ್ತೆ ಮಹಾತ್ಮ ಗಾಂಧಿ ಮಾದರಿಯ ಹೋರಾಟ ಆರಂಭವಾಗಿದೆ. ಇಲ್ಲಿನ ಕೇಣಿಯಲ್ಲಿ ಪ್ರಸ್ತಾಪಿತ ವಾಣಿಜ...
ಅಂಕೋಲಾ: ಒಂದು ವರ್ಷದಿಂದ ನಿರಂತರವಾಗಿ ಕೇಣೆ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದ್ದು ಮುಂದುವರೆದ ಭಾಗವಾಗಿ ಬುಧವಾರದಿಂದ ಅಂಕೋಲಾ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಉಳಿಸಿ...
ಅಂಕೋಲಾ: ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಅವ್ಯಾಚ್ಯವಾಗಿ ನಿಂದಿಸಿದವನ ಮೇಲೆ ಅಂಕೋಲಾ ಜಿಎಂಎಫ್ಸಿ ನ್ಯಾಯಾಲಯದ ಆದೇಶದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಸುಂಕಸಾಳದ ಸಂದೀಪ ಅಶೋಕ ನಾಯ್ಕ ಮೇಲೆ ದೂರು ದ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.