ಅಂಕೋಲಾ: ವಿವಿಧ ಮಾದರಿಯಲ್ಲಿ ಜನರನ್ನು ಹಣಕಾಸು ಸಂಸ್ಥೆಗಳನ್ನು ಮತ್ತು ಅಧಿಕಾರಿಗಳನ್ನು ವಂಚಿಸಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಐದು ವರ್ಷಗಳಿಂದ ರಾಜಾರೋಷವಾಗಿ ಹೊರ ಜಿಲ್ಲೆಯಲ್ಲಿ ತಲಮರಿಸಿಕೊಂಡಿದ್ದ ಆರೋಪಿಯನ್ನು ಅಂಕ...
ಶಿರಸಿ: ಖ್ವಾಜಾ ಅಲಿಯಾಸ್ ಮುಕಳೆಪ್ಪ ಮದುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗದೆ ಪ್ರಭಾವಿಗಳು ತಪ್ಪಿತಸ್ಥರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ...
ಅಂಕೋಲಾ: ಕಡಿಮೆ ಬೆಲೆಗೆ ಲ್ಯಾಪ್ಟಾಪ್ ಕೊಡಿಸುವುದಾಗಿ ಮುಂಗಡವಾಗಿ 3.75 ಲಕ್ಷ ರೂಪಾಯಿ ಹಣ ಪಡೆದು ಲ್ಯಾಪ್ಟಾಪ್ ನೀಡದೇ ಹಣ ಮರಳಿಸದೆ ವಂಚನೆ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರ ಮೇಲೆ ದೂರು ದಾಖಲಾಗಿದೆ. ತಾಲೂಕಿನ ಬೆಳಂಬಾ...
ಅಂಕೋಲಾ: ಇಲ್ಲಿನ ಪುರಸಭೆಯ ಇತ್ತೀಚಿನ ಕೆಲವು ಬೆಳವಣಿಗೆ ಹಿನ್ನಲೆ ಅಮಾನತ್ ಆಗಿರುವ ಹಿಂದಿನ ಮುಖ್ಯಾಧಿಕಾರಿಗಳ ನೇಮಕ ಮಾಡಿದ್ದಲ್ಲಿ ಸಾಮೂಹಿಕ ರಾಜನಾಮೆ ನೀಡುವುದಾಗಿ ಎಚ್ಚರಿಸಿ ಪುರಸಭೆಯ ಆಡಳಿತ ಮಂಡಳಿ ಸದಸ್ಯರು ಜಿಲ್ಲಾಧಿ...
ಕಾರವಾರ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಗೌರವಾರ್ಥವಾಗಿ ಕಾರವಾರ-ಕೈಗಾ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಶಿರವಾಡ ಗ್ರಾಮದ ರಸ್ತೆಗೆ ನಿರ್ಮಿಸಲಾಗಿದ್ದ 'ಬಂಗಾರಪ್ಪ ನಗರ' ನಾಮಫಲಕದ ಕಮಾನು ನಾಪತ್ತೆಯಾಗಿದ್ದು, ಮ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.