ಗೋಕರ್ಣ: ತದಡಿಯಿಂದ ಅಘನಾಶಿನಿಗೆ ಸಂಚರಿಸುವ ಬಾರ್ಜನಲ್ಲಿ ನಿಗದಿ ದರಕ್ಕಿಂತ ಹೆಚ್ಚು ಹಣವನ್ನ ಪ್ರಯಾಣಿಕರಿಂದ ಪಡೆಯುತ್ತಿದ್ದು, ಹಲವು ವರ್ಷಗಳಿಂದ ನಡೆಯುತ್ತಿರುವ ಈ ಸುಲಿಗೆಯನ್ನ ತಪ್ಪಿಸಿ ದರ ನಿಗದಿಸಿ ಹಾಗೂ ಟಿಕೆಟ್ ನೀಡ...
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಯಲ್ಲಾಪುರ-ಅಂಕೋಲಾ ಮಾರ್ಗಮಧ್ಯೆ ಸೇಬು ತುಂಬಿದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಆ್ಯಪಲ್ ತುಂಬಿದ ಲಾರಿ...
ಕಾರವಾರ :ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಮೀನುಗಾರ ಯುವಕನೋರ್ವ ದುರಂತವಾಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.ಮಾಜಾಳಿ ದಾಂಡೇಭಾಗದ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಮೃತ ದುರ್ದೈವಿ. ಅಕ್ಟೋಬ...
ಅಂಕೋಲಾ: ಬೇಲೆಕೇರಿ ಬಂದರಿನಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿ ಹಾನಿಗೊಂಡಿದೆ. ಸರಸ್ವತಿ ಅಶೋಕ ಬಾನಾವಳಿಕರ ಎಂಬುವವರ ಮಾಲೀಕತ್ವದ ಶ್ರೀ ಶಾರದಾಂಬ ಪರ್ಸಿನ್ ಬೋಟ್ ಮುಳುಗಡೆಯಾಗಿದೆ. ಮಧ್ಯರಾತ್ರಿ ಅಲೆಗ...
ಅಂಕೋಲಾ: ಕಳ್ಳತನ ಉದ್ದೇಶದಿಂದಲೋ ಅಥವಾ ಇನ್ಯಾವುದೋ ಕಾರಣಕ್ಕೆ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಿಸುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ನೀಡಿದ ಘಟನೆ ತಾಲೂಕಿನ ಪೂಜಗೇರಿಯಲ್ಲಿ ನಡೆದಿದೆ....
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.