ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಂಕೋಲಾ ಪೊಲೀಸರು ಬಂಧಿತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹುಬ್ಬಳ್ಳಿ ...
ಅಂಕೋಲಾ: ತಾಲ್ಲೂಕಿನ ಅಡ್ಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ದುರ್ಘಟನೆ ಗುರುವಾರ ಸಂಜೆ ಸಂಭವಿಸಿದೆ. ಘಟನೆಯಲ...
ಕಾರವಾರ:ನಗರದ ಅಮೃತ ಓರಾ ಹೋಟೆಲ್ ನಲ್ಲಿ ರಷ್ಯಾ ಮೂಲದ ವ್ಯಕ್ತಿಯೊಬ್ಬ ಮೇಲ್ಛಾವಣಿಯಿಂದ ಬಿದ್ದು ಗಂಭೀರಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. &nbs...
ಅಂಕೋಲಾ: ಹೆದ್ದಾರಿಯಂಚಿಗೆ ಡಾಂಬರು ಮಡುವಿನಲ್ಲಿ ಸಿಲುಕಿಕೊಂಡು ಜೀವಭಯದಲ್ಲಿದ್ದ ಹೆಬ್ಬಾವೊಂದನ್ನು ಉರಗತಜ್ಞರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ರಕ್ಷಿಸಿ ತಾಲ್ಲೂಕಿನ ಪಶುವೈದ್ಯ ಆಸ್ಪತ್ರೆಯಲ್ಲಿ ಡಾಂಬರು ಬಿಡಿಸಿ ಜೀವ ಉ...
ಅಂಕೋಲಾ: ನಾಗರಿಕರ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯಕ್ಕೆ ಅಂಕೋಲಾ ತಾಲೂಕಿನ ಶಿಕ್ಷಕರನ್ನು ಕಾರವಾರ ತಾಲೂಕಿಗೆ ನಿಯೋಜನೆ ಮಾಡಿರುವುದನ್ನು ರದ್ದುಪಡಿಸುವಂತೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಾಲ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.