ಅಂಕೋಲಾ: ಸೆಪ್ಟೆಂಬರ್ 22 ರಿಂದ ಆರಂಭವಾಗುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯಕ್ಕೆ ತಾಲೂಕಿನ ಶಿಕ್ಷಕರನ್ನು ಬೇರೆ ತಾಲೂಕಿಗೆ ನಿಯೋಜಿಸುವುದರಿಂದ ಒತ್ತಡ ಹೆಚ್ಚಾಗುತ್ತಿದ್ದು ಇದನ್ನು ಕೈ ಬಿಡಬೇಕೆಂದು ಆಗ್...
ಅಂಕೋಲಾ: ಎಲ್ ಪಿ ಜಿ ಸಿಲಿಂಡರ್ ಅಕ್ರಮ ದಾಸ್ತಾನು ದೂರಿನ ಹಿನ್ನಲೆ ಉಪ ನಿರ್ದೇಶಕ ಮಂಜುನಾಥ ರೇವಣಕರ ಅ ನೇತೃತ್ವದ ತಂಡವು ಅವರ್ಸಾದ ಸಕಲಬೇಣದ ಪಾಂಡುರಂಗ ತಾಮ್ಸೆ ಎನ್ನುವರ ಅಂಗಡಿಯ ಮೇಲೆ ದಾಳಿ ...
ಕಾರವಾರ: ಶಾಲೆಯ ಪಕ್ಕದಲ್ಲಿಯೇ ಇರುವ ಡಂಪಿಂಗ್ ಯಾರ್ಡ್ ದುರ್ವಾಸನೆಯಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತಾಲ್ಲೂಕಿನ ಚಿತ್ತಾಕುಲದಲ್ಲಿ ನಡೆದಿದೆ.ಶಾಲೆಯ ಗೋಡೆಯ ಹೊರಭಾಗದಲ್ಲಿಯೇ ಕಸ ನಿರ್ವಹಣೆ ಘಟಕ ಇ...
ಅಂಕೋಲಾ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕದ ಉದ್ಘಾಟನಾ ಸಮಾರಂಭ, ಸದಸ್ಯರ ಕಾರ್ಡ್ ಬಿಡುಗಡೆ ಮತ್ತು ವಿದ್ಯಾರ್ಥಿ ಯುವಜನರಲ್ಲಿ ಮಾನಸಿಕ ಸನೃಢತೆಗೆ ಜಾಗೃತಿ ಮೂಡಿಸುವ ಉಪನ್ಯಾಸ...
ಶಿರಸಿ: ಬೆಣ್ಣೆಹೊಳೆಯಲ್ಲಿ ತೇಲಿಹೋಗಿದ್ದ ಯುವಕನ ಶವ ಸತತ 5 ದಿನಗಳ ಕಾರ್ಯಾಚರಣೆ ನಂತರ ಪತ್ತೆಯಾಗಿದೆ. ಗೋಪಾಲ ಗೌಡ ನೇತೃತ್ವದ ಮಾರಿಕಾಂಬಾ ಲೈಫ್ ಗಾರ್ಡ್ ತಂಡದಿಂದ ಶವ ಪತ್ತೆ ಮಾಡಿದ್ದಾರೆ. ಶಿರಸಿಯ ಅರಣ್ಯ ಕಾಲೇಜಿನ ನಾಲ್...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.