ಯಲ್ಲಾಪುರ: ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆಲದ ಮರ ಬಿದ್ದು ಗರ್ಭಿಣಿ ಮಹಿಳೆ ಮೃತಪಟ್ಟು ನಾಲ್ವರು ಮಕ್ಕಳಿಗೆ ಗಾಯವಾದ ದುರ್ಘಟನೆ ತಾಲ್ಲೂಕಿನ ಕಿರವತ್ತಿಯ ಡೊಮಗೇರಿ ಬಳಿ ಸಂಭವಿಸಿದೆ. ಸಾವಿತ್ರಿ ಬಾಬು ಖರಾ...
ಅಂಕೋಲಾ : ಕಾರಿನ ಚಕ್ರವೊಂದಕ್ಕೆ ಲಾಕ್ ಅಳವಡಿಸುವ ಮೂಲಕ ವಾಹನ ಚಲಾಯಿಸಲಾಗದಂತೆ ಪೊಲೀಸರು ಕಾನೂನು ಕ್ರಮ ಕೈಗೊಂಡ ಘಟನೆ ಪಟ್ಟಣದ ಪ್ರಮುಖ ಸ್ಥಳ ಒಂದರಲ್ಲಿ ನಡೆದಿದ್ದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮತ್ತು ...
ಶಿರಸಿ: ತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ.ರಜೆಯ ನಿಮಿತ್ತ ಹಳ್ಳದಲ್ಲಿ ಈಜಲು ಹೋಗಿದ್ದರು ಎನ್ನಲಾಗಿದ್ದು ಕಾಣೆಯಾದ ಇಬ್ಬರು ಶಿರಸಿ ಅರಣ್ಯ ಮಹಾವಿದ್ಯಾಲಯದ ವ...
ಶಿರಸಿ: ತಾಲ್ಲೂಕಿನ ಬೆಣ್ಣೆ ಹೊಳೆಯಲ್ಲಿ ಈಜಲು ಹೋಗಿ ನಾಪತ್ತೆಯಾದ ಇಬ್ಬರೂ ವಿದ್ಯಾರ್ಥಿಗಳಲ್ಲಿ ಓರ್ವ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೋರ್ವ ಕಾಣೆಯಾಗಿರೋ ವಿದ್ಯಾರ್ಥಿಗಾಗಿ ಶೋಧಕಾರ್ಯ ಮುಂದುವರೆದಿದೆ.ರಾಹುಲ್...
ಹೊನ್ನಾವರ: ಹೊನ್ನಾವರ ಕಾಸರಗೋಡ ಗ್ರಾಮದಟೊಂಕದಲ್ಲಿನ ಪೊಲೀಸ್ ಹೊರಠಾಣೆಯನ್ನು ಸಿ.ಆರ್.ಝೆಡ್ ಕಾಯ್ದೆಉಲ್ಲಂಘನೆ ಆಧಾರದಲ್ಲಿ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಅರಣ್ಯ, ಜೀವಪರಿಸ್ಥಿತಿಮತ್ತು ಪರಿಸರ ಇಲಾಖೆ ಅಧೀನಕಾರ್...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.