ಅಂಕೋಲಾ: ಬಳಲೆಯಿಂದ ಬೆಂಗಳೂರಿಗೆ ಹೊರಟಿದ್ದ ವ್ಯಕ್ತಿಯೋರ್ವರು ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ತಾಲ್ಲೂಕಿನ ಮಾದನಗೇರಿ ಬಳಲೆಯ ಗುರುನಾಥ ನಾಗೇಶ ಗ...
ಅಂಕೋಲಾ: ಗೋಕರ್ಣ ತದಡಿಯಿಂದ ಪೂಜಗೇರಿ ಮಾರ್ಗವಾಗಿ ಬೇಲೆಕೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ರಾಶಿ ರಾಶಿ ಗುಂಡಿಗಳಿಂದ ತುಂಬಿದ್ದು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಲೇ ಬಂದಿದ್ದರು. ಮಳೆಗಾಲದ ನೆಪ ಹೇಳಿದ ಲೋಕೋ...
ಕಾರವಾರ: ತಾಲೂಕಿನ ಅಮದಳ್ಳಿ ಟೋಲ್ನಾಕ ಬಳಿಯಲ್ಲಿ ಅರಣ್ಯ ಪ್ರದೇಶದ ಬಂಡೆಯೊಂದರ ಮೇಲೆ ಸೋಮವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿತ್ತು. ದೂರದಿಂದಲೇ ಫೋಟೋ ಕ್ಲಿಕ್ಕಿಸಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರು...
ಅಂಕೋಲಾ: ಮನೆಗೆಲಸಕ್ಕೆ ಬರುತ್ತಿದ್ದ ಮಹಿಳೆಯೊಬ್ಬರು ಮಾಲೀಕರ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಎಗರಿಸಿದ ಘಟನೆ ತಾಲ್ಲೂಕಿನ ಅಗಸೂರಿನಲ್ಲಿ ನಡೆದಿದೆ. ಯಲ್ಲಾಪುರ ಹಾಲಿ ನಿವಾಸಿ ಭವಾನಿ ರಾಮಾ ಗ...
ಕುಮಟಾ: ಉದ್ಯಮ ಮತ್ತು ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಯಶೋಧರ ನಾಯ್ಕ(69) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತ ಹೊನ್ನಾವರ ತಾಲೂಕಿನ ಯಶೋಧರ ನಾಯ್ಕ ಮೈಸೂರು ಜಿಲ್ಲೆಯನ್ನು ಕೇಂದ್ರ ಸ್ಥಾನವಾಗಿಸಿ ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.