ಕಾರವಾರ: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ಉಂಟಾದ ಅಲೆಗಳ ಅಬ್ಬರದಿಂದ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್ಬ್ಯಾಕ್ ತಳಿಯ ಡಾಲ್ಫಿನ್ ಮರಿ ಕಾರವಾರ ತಾಲೂಕಿನ ದೇವಬಾಗ ಕಡಲತೀರಕ್ಕೆ ಸೋಮವಾರ 12....
ಯಲ್ಲಾಪುರ: ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಬಳಿ ನಸುಕಿನಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದುರ್ಮರಣ ಹೊಂದಿದ್ದಾರೆ. ಏಳು ಜನ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಹುಬ್ಬಳ್ಳಿಯಿ...
ಅಂಕೋಲಾ: ಶುಕ್ರವಾರ ತಡರಾತ್ರಿ ಗಂಗಾವಳಿ ನದಿಯ ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದಾರೆ. ತಾಲ್ಲೂಕಿನ ಸಗಡಗೇರಿ ಪಂಚಾಯಿತಿ ವ್ಯಾಪ್ತಿಯ ಮೊಟನಕೂರ್ವೆಯ ಈಶ್ವರ ಲಕ್ಷ್ಮಣ ಹರಿಕಂತ್ರ(44) ನಾಪತ್ತೆಯ...
ಕಾರವಾರ: ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಮಯದಲ್ಲಿ ಶ...
ಅಂಕೋಲಾ : ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರನಲ್ಲಿ ಆಕಸ್ಮಿಕ ದುರಂತ ಒಂದು ಸಂಭವಿಸಿದ್ದು 32ರ ಹರೆಯದ ಯುವತಿ ಓರ್ವಳು ಆಯತಪ್ಪಿ ಬಾವಿಯಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ವೀಣಾ ಪುಂಡ್ಲಿಕ್ ಗ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.