ಅಂಕೋಲಾ: ತಾಲ್ಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕಕ್ಕೆ ಸರಿದಿದ್ದು ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಕಾರವಾರದಿ...
ಬ್ಲಾಕ್ ಎಂಡ್ ವೈಟ್ ಬೇಡ; ಬ್ಲಾಕ್ ಲೇಬಲ್ ಬೇಕು. ಸಾರಾಯಿಗೆ ಬೇಡಿಕೆಯಿಟ್ಟ ಚಿತ್ತಾಕುಲ ಪಿಎಸ್ಐ ಅಮಾನತ್ತು ಮಾಡಲು ಕರವೇ ಆಗ್ರಹಕಾರವಾರ: ಚಿತ್ತಾಕುಲಾ ಪೊಲೀಸ್ ಠಾಣೆಯ ಪಿಎಸ್ಐ ಮಹಾತೇಶ ಮಾಲ್ಮೀಕಿ ಅವರು ತಮ್ಮ ವ್ಯಾಪ್ತಿಯಲ್...
ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸ್ತೋಟದಲ್ಲಿ ಮದ್ಯದ ಅಂಗಡಿ ತೆರೆಯಲು ಪರವಾನಿಗೆ ನೀಡಬಾರದಾಗಿ ಸ್ಥಳೀಯ ಮಹಿಳೆಯರು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಹೆಗ್ಗರಣಿ ಹೊಸ...
ಮುಂಡಗೋಡ: ಬೈಕ್ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಂದಿರಾನಗರ ಪ್ಲಾಟ್ ನ ಸೈಯದ ಅಲಿ ಹಸೇನಸಾಬ್ ಬೆಂಡಿಗೇರಿ ಆರೋಪಿಯಾಗಿದ್ದು ಮುಂಡಗೋಡ ಪಟ್ಟ...
ಕಾರವಾರ: ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗೋವಾ ಪೊಲೀಸರು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಇನೋವಾ ಕಾರಿನಲ್ಲಿ ಸುಮಾರು 620 ಕೆಜಿ ಗೋ ಮಾಂಸವನ್ನು ಸಾಗಾಟ ಮಾ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.