ಅಂಕೋಲಾ: ನಿವೃತ್ತ ಹೆಡ್ ಮಾಸ್ಟರ್ ಹೊನ್ನಪ್ಪ ರಾಕು ನಾಯಕ ಇವರು ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ತಾಲೂಕಿನ ವಂದಿಗೆ ಗ್ರಾಮದ ಅಲದ್ಮನೆಯವರಾಗಿದ್ದ ಇವರು ಕಳೆದ ಕೆಲ ವರ್ಷಗಳಿಂದ ಪಟ್ಟಣ ವ್ಯಾಪ್ತಿ...
ಹೊನ್ನಾವರ: ಕಟ್ಟಡ ನಿರ್ಮಾಣಕ್ಕೆ ಇಟ್ಟಿರುವ ಕಬ್ಬಿಣದ ಸೆಂಟ್ರಿಂಗ್ ಶೀಟನ್ನು ಕಳವು ಮಾಡಿದ ನಾಲ್ವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.ಮಂಕಿಯ ರಾಮಾ ತಂದೆ ಲಕ್ಷ್ಮಣ ...
ಬೆಂಗಳೂರು: ಮಠಾಧಿಪತಿಯಾಗಿದ್ದ ವ್ಯಕ್ತಿಯೊಬ್ಬರ ಪೂರ್ವಾಪರ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮಠಾಧಿಪತಿ ಪೀಠ ತ್ಯಾಗ ಮಾಡಿದ್ದಾರೆ. ಒಂದು ವರ್ಷದ ಹಿಂದೆ ಆರಂಭವಾಗಿದ್ದ ಗುಂಡ್ಲ...
ಗೋಕರ್ಣ: ಕೋಳಿಗಳನ್ನು ಕಾದಾಡಿಸಿ ಪಂಥಕಟ್ಟಿ ಜೂಜಾಟ ಆಡುತ್ತಿದ್ದವರಿಗೆ ಗೋಕರ್ಣ ಪೊಲೀಸರು ಕಾನೂನು ಪಾಠ ಕಲಿಸಿದ್ದಾರೆ. ಇಲ್ಲಿನ ಬಂಕಿಕೊಡ್ಲಾ ಗ್ರಾಮದ ಸಮಿತ್ರಕೇರಿಯ ಕಾಲು ದಾರಿಯ ಬಳಿ ಕೋಳಿ ಜೂಜಾಟದಲ್ಲಿ ತೊಡಗಿದ್ದ ...
ಕಾರವಾರ: ತಾಲ್ಲೂಕಿನ ಬಿಣಗಾ ನೇವಲ್ ಕಾಮತ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ಗೋವಾದಿಂದ ಕೇರಳದ ಕಡ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.