ಗೋಕರ್ಣ: ಗಂಗೆಕೊಳ್ಳದ ಮೈದಾನದ ಬಳಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಆರು ಆರೋಪಿಗಳಲ್ಲಿ ಐವರು ಕೈಗೆ ಸಿಗದೆ ಓಡಿ ಹೋಗಿದ್ದು ಓರ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.ವಿನಾಯಕ ತುಕಾರಾಮ ...
ಅಂಕೋಲಾ: ಕೇಣಿ ಬಂದರು ನಿರ್ಮಾಣ ಸಂಬಂಧ ಹೋರಾಟ ದಿಕ್ಕು ತಪ್ಪಿಸಲು ಒಡ್ಡುವ ಆಮಿಷಗಳಿಗೆ ಒಳಗಾಗದೆ ಹೋರಾಟ ಮುಂದುವರಿಸಿ. ಆಗಸ್ಟ್ ತಿಂಗಳಲ್ಲಿ ನಡೆಯುವ ಸಾರ್ವಜನಿಕ ಅಹವಾಲು ಸಭೆಯನ್ನು ಮುಂದೂಡುವಂತೆ ಮಾಡುತ್ತೇನೆ. ಬಂದರು ನಿ...
ಅಂಕೋಲಾ: ತಾಲ್ಲೂಕಿನ ಹಿಮಾಲಯ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸನ್ನು ಸಂಭ್ರಮದಿಂದ ಆಚರಿಸಲಾಯಿತು. ಆರಂಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂ...
ಅಂಕೋಲಾ: ಪಟ್ಟಣದ ವೆಂಕಟರಮಣ ದೇವಸ್ಥಾನದ ಸಾರ್ವಜನಿಕರ ರಸ್ತೆ ಬದಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಯೊಬ್ಬರ ಮೇಲೆ ಕರ್ನಾಟಕ ಭಿಕ್ಷಾಟನಾ ಅಧಿನಿಯಮ 1975ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರು ದೂ...
ಕಾರವಾರ: ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.