ಅಂಕೋಲಾ: ಗುಣಮಟ್ಟದ ರಸ್ತೆ ನಿರ್ಮಾಣದ ಭರವಸೆ ನೀಡಿ ಮನೆಯ ಮುಂದಿನ ರಸ್ತೆಯ ಪಕ್ಕದಲ್ಲಿನ ಚರಂಡಿಯ ಸ್ಲ್ಯಾಬ್ ತೆಗೆದು ಎರಡುವರೆ ವರ್ಷ ಕಳೆದರೂ ರಸ್ತೆ ನಿರ್ಮಾಣದ ಸುಳಿವೇ ಇಲ್ಲದಾಗಿದೆ. ಮಳೆಗಾಲದಲ್ಲಿ ರಸ್ತೆಯ ಮಧ್ಯದಲ್ಲಿನ ...
ಅಂಕೋಲಾ : ತಾಲೂಕಿನಲ್ಲಿ ಭಾನುವಾರ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಬಿರುಸಿನ ಗಾಳಿ ಮುಂದುವರೆದಿದೆ.ಜುಲೈ 27 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೀಸಿದ ಭಾರೀ ಗಾಳಿಯಿಂದ, ಬೊಬ್ರುವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ...
ಕಾರವಾರ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆರವರು ಕಾರವಾರಕ್ಕೆ ಆಗಮಿಸಿದಾಗ ಕನ್ನಡಪರ ಸಂಘಟನೆ ಹಾಗೂ ಸಾಹಿತಿಗಳೊಂದಿಗೆ ಚರ್ಚೆ ನಡೆಸಿದ್ದು ಈ ವೇಳೆ ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್...
ಅಂಕೋಲಾ: ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಹಿನ್ನಲೆ ಉಪವಲಯ ಅರಣ್ಯಾಧಿಕಾರಿಯೊಬ್ಬರು ಓರ್ವ ಮಹಿಳೆ ಸೇರಿದಂತೆ ನಾಲ್ವರ ಮೇಲೆ ದೂರು ದಾಖಲಿಸಿದ್ದಾರೆ.ಸುಂಕಸಾಳ ಗ್ರಾಮದ ಸಂದೀಪ ಅಶೋಕ ನಾಯ್ಕ, ಸುಬ್ರಾಯ ರಾಮಕೃಷ್ಣ ಭಟ್, ಮ...
ಅಂಕೋಲಾ: ಪಟ್ಟಣದ ಸುಂದರ ನಾರಾಯಣ ರಸ್ತೆಯಲ್ಲಿ ನಾಡವರ ಸಭಾಭವನ ಹತ್ತಿರ ಎವರ್ ಗ್ರೀಸ್ ಸೋಲಾರ್ ಏಜೆನ್ಸಿ ಅಂಗಡಿಯ ಎದುರು ಓಸಿ ವ್ಯವಹಾರದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.ತೆಂಕಣಕೇರಿ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.