ಅಂಕೋಲಾ: ಗೃಹ ಸಚಿವರ ಭೇಟಿ ಮತ್ತು ಆಪ್ತ ಗೋಪಾಲಕೃಷ್ಣ ನಾಯಕ ಆಟೋಟಾಪಗಳಿಗೆ ಕಡಿವಾಣ ಹಾಕುವ ಬೇಡಿಕೆಯಿಟ್ಟು ನ್ಯಾಯವಾದಿ ನಾಗರಾಜ ನಾಯಕ ನೇತೃತ್ವದಲ್ಲಿ ನಡೆಯುತ್ತಿರುವ ಸತ್ಯಾಗ್ರಹ ಆರನೇ ದಿನಕ್ಕೆ ತಲುಪಿದ್ದು ನ್ಯಾಯಕ್ಕಾಗಿ...
ಅಂಕೋಲಾ: ಗೃಹ ಸಚಿವರ ಹೆಸರು ಹೇಳಿಕೊಂಡು ಶಾಸಕ ಸ್ಥಾನದ ಅಪೇಕ್ಷೆಯಿಂದ ಗೋಪಾಲಕೃಷ್ಣ ನಾಯಕ ಆಟಾಟೋಪ ಮೆರೆಯುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು. ಗೃಹ ಸಚಿವರ ಪ್ರಭಾವ ನಿಲ್ಲಿಸಬೇಕು ಮತ್ತು ಗೃಹ ಸಚಿವ ಪರಮೇಶ್ವರ ತಾಲ್ಲೂಕಿ...
ಅಂಕೋಲಾ: ಇಲ್ಲಿನ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ಸರಿಯಾದ ದೂರು ದಾಖಲಿಸುತ್ತಿಲ್ಲ. ಭಯದಿಂದ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ಪೊಲೀಸರ ವರ್ತನೆಯ ಬಗ್ಗೆ ಆಕ್ರ...
ಶಿರಸಿ - ಹಾವೇರಿ ರಾಷ್ಟ್ರೀಯ ಹೆದ್ದಾರಿ ವಿಳಂಬ ಹಿನ್ನೆಲೆ ಬಿಸಲಕೊಪ್ಪದಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ ನಡೆಯುತ್ತಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬಿಸಲಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಳಂಬ ಧೋರ...
ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ನಡೆದಿದೆ. ಬಾಗಲಕೋಟ ಮೂಲದ ಉದ್ಯಮಿಯೊಬ್ಬರಿಗೆ ಸಂಬಂಧಿಸಿದ ಲಾರಿ ಎಂದು ತಿಳಿದು ಬಂದಿ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.