ಶಿರಸಿ: ಸಿದ್ದಾಪುರದ ವೃದ್ಧೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿಜಿತ್ ಮಡಿವಾಳಗೆ ಶಿರಸಿ 1 ನೇ ಸತ್ರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.ಬಿಎನ್ಎಸ್ 103ರ ಅಡಿಯಲ್ಲಿ ಶಿಕ್ಷೆ ಪ್ರಕಟಗೊಳಿಸಿದ್ದ...
ಕಾರವಾರ:ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿದ ಬಾಲಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಗಾಂವಗೇರಿಯ ಯಶ್ ಶ್ಯಾಮ ಮಹಾಲೆ (17)ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕ. ಶಿವರಾತ್ರಿ ಹ...
ಕಾರವಾರ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅನಾಮಧೇಯ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 08:25ಕ್ಕೆ ನ್ಯಾಯಾಲಯದ ಆಡಳಿತ ಕಚೇರಿಯ...
ಅಂಕೋಲಾ: ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಮನೆ ಮತ್ತು ವೆಲ್ಡಿಂಗ್ ಶಾಪಿನ ಮೇಲ್ಚಾವಣಿ ಹೊತ್ತಿ ಉರಿದ ಘಟನೆ ಪಟ್ಟಣದ ಕುಂಬಾರಕೇರಿಯ ಬಳಿ ಸಂಭವಿಸಿದೆ. ಇಲ್ಲಿನ ಮಹಾಲಸಾ ವೆಲ್ಡಿಂಗ್ ಶಾಪ್ ಹಾಗೂ ಅದಕ್ಕೆ ...
ಕಾರವಾರ: ರಾಜ್ಯ ಸರ್ಕಾರವು ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರುಗಳಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಶನ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.