ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶುಕ್ರವಾರ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಳಗಿನ ಜಾವ ಸುಮಾರು 3 ಗಂಟೆಯ ಸುಮಾರಿಗೆ ಹಠಾತ್ತನೆ ಕಾಣಿಸಿಕೊಂಡ ಬ...
ಹೊನ್ನಾವರ: ಮಾತನಾಡುವುದಿದೆ ಬಾ ಎಂದು ಮಧ್ಯರಾತ್ರಿಯಲ್ಲಿ ಯುವಕನನ್ನು ರಿಕ್ಷಾ ನಿಲ್ದಾಣಕ್ಕೆ ಕರೆಸಿ ಗುಂಪುಗೂಡಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಕಿ ತಾಳಮಕ್ಕಿಯ ದರ್ಶನ ಈಶ್ವರ ನಾಯ...
ಅಂಕೋಲಾ: ತಾಲೂಕಿನ ಅಗಸೂರು ಪಂಚಾಯತ ವ್ಯಾಪ್ತಿಯ ಸಂದ್ಕಣಿ ಗ್ರಾಮದಲ್ಲಿ ಜಿಲ್ಲೆಯ ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ, ಮಾರುಗದ್ದೆ ಶಾಲೆಯ ಶಿಕ್ಷಕರಾದ ದಿವಾಕರ ದೇವನ್ಮನೆ, ನೀಲಕಂಠ ಗೌಡ ಹಾಗೂ ಸ್ಥಳೀಯರಾದ ಕೇಶವ ಭಂಡಾರಿ ಅವ...
ಜನಮಾಧ್ಯಮ: ಮಾನಸಿಕ ಒತ್ತಡದ ನಡುವೆ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಆರಕ್ಷಕ ಮಹಾ ನಿರ್ದೇಶಕರು ಸಿಹಿ ಸುದ್ದಿ ನೀಡಿದ್ದಾರೆ. ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಪೊಲೀಸ್ ಸಿಬ್ಬಂದಿಗೆ ಸಾ...
ಜೊಯಿಡಾ: ವಾರಾಂತ್ಯದ ರಜೆ ಕಳೆಯಲು ಅವರು ಪ್ರವಾಸಕ್ಕೆ ಬಂದಿದ್ದರು. ಇಲ್ಲಿನ ಪ್ರಧಾನಿ ಗ್ರಾಮದ ರೆಸಾರ್ಟ್ ಒಂದರಲ್ಲಿ ತಂಗಿದ್ದರು. ದೇಶವು ಗಣರಾಜ್ಯೋತ್ಸವದ ಸಂಭ್ರಮಕ್ಕೆ ಸಿದ್ಧವಾಗಿದ್ದರೆ ಅವರು ಮಧ್ಯರಾತ್ರಿ ಕ್ಯಾಂಪ್ ಫೈರ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.