ಅಂಕೋಲಾ: ತಾಲ್ಲೂಕಿನಲ್ಲಿ ಕ್ರಿಯಾಶೀಲಾ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ತಹಶೀಲ್ದಾರ್ ಡಾ. ಚಿಕ್ಕಪ ನಾಯಕ ಅಲ್ಪಾವಧಿಯಲ್ಲಿಯೇ ವರ್ಗಾವಣೆಗೊಂಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮ ಭವನ ಅಭಿವೃದ್ಧಿ, ಕಂದಾಯ ಇಲಾಖೆ ಅಧ...
ಕಾರವಾರ/ದೆಹಲಿ:ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರೆ-ಎ-ತಯ್ಯಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯೊಬ್ಬನಿಗೆ ವಿಶೇಷ ಎನ್...
ಕುಮಟಾ: ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟಿನಲ್ಲಿ ದಾವೆ ಹೂಡಿದ ವಿಚಾರವಾಗಿ ನಡೆದ ಹಲ್ಲೆಯಿಂದ ವ್ಯಕ್ತಿಯೊಬ್ಬರು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಪಡೆಯುವ ವೇಳೆ ಮೃತಪಟ್ಟಿದ್ದಾರೆ. ಸಾವಿಗೆ ಹಲ್ಲೆಯೇ ಕಾರಣವೆಂದು ...
ಕಾರವಾರ: ಜಿಲ್ಲೆಯ ಬಹುದಶಕಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಬಹುದೇ ಈಡೇರಬಹುದೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟಿಪ್ಪಣಿಯೊಂದು ಹೊಸ ಭರವಸೆ ಹುಟ್ಟು ಹಾಕಿದೆ. ಉತ್ತರ ಕನ್ನಡ ಜಿಲ್ಲ...
ಗೋಕರ್ಣ: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿ ಮನೆಗೆ ವಾಪಸ್ ಬಾರದ ಹಿನ್ನಲೆ ವಿದ್ಯಾರ್ಥಿನಿಯ ತಾಯಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಕುಮಟಾ ತಾಲ್ಲೂಕಿನ ಮೊರಬಾ ಗ್ರಾಮದ ವಿದ್ಯಾರ್ಥಿನಿ ಅಂಕೋಲಾ ತಾಲ್ಲೂಕಿನ ಪೂರ್...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.