Flash News
Monday, August 31, 2026
Logo Flash News
Monday, August 31, 2026
Logo

ಪ್ರೀತಿಯ ವಿಷಯಕ್ಕೆ ನೊಂದು ಅರ್ಚಕ ಆತ್ಮಹತ್ಯೆ

January 06, 2026   |   Flash News

ಅಂಕೋಲಾ: ಪ್ರೀತಿಯ ವಿಷಯಕ್ಕೆ ನೊಂದು ಪಟ್ಟಣದ ಅಸ್ಲಗದ್ದೆಯಲ್ಲಿ ಯುವಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಮೀನು ಮಾರುಕಟ್ಟೆ ಹತ್ತಿರದ ದುಗಾ೯ದೇವಿ ದೇವಸ್ಥಾನದ ಅಚ೯ಕ ಪವನ್ ವಿಠಲಕರ (26) ಮೃತ ಪಟ್ಟವರು. ಮಂಗಳವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ಆತ್ಮಹತ್ಯೆಗೆ ಕಾರಣವನ್ನು ಉಲ್ಲೇಖಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಗುರುನಾಥ  ಹಾದಿಮನೆ ಭೇಟಿನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.